Breaking News

Recent Posts

ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !

ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !

ಅಮೀನಗಡ : ಸಮೀಪದ ಗುಡೂರು ಎಸ್,ಸಿ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ವಿಚಿತ್ರ ಎಂದರೆ ಈ ದುಶ್ಚಟಕ್ಕೆ ವಯಸ್ಕರ ಮಕ್ಕಳೆ ಅತೀ ಹೆಚ್ಚು ಗ್ರಾಮದ ಹೋರ ವಲಯದ ನಿರ್ಜನ ಬಯಲು ಪ್ರದೇಶದಲ್ಲಿ ಇವರು ಗಾಂಜಾ ಸೇಯುತ್ತಿದ್ದು ಪೊಲೀಸ್ ಇಲಾಖೆ ಇತ್ತ ಕಡೆ ಗಮನ ಹರಿಸಬೇಕಾಗಿದೆ. KONICA MINOLTA DIGITAL CAMERA ಹೌದು ಇತ್ತಿಚ್ವಿಗೆ ಗುಡೂರು ಗ್ರಾಮದಲ್ಲಿ ಅಪ್ರಾಪ್ತ ವಯಸ್ಕರ ಹುಡುಗರು ಗಾಂಜಾ ಹಾವಳಿಗೆ ತುತ್ತಾಗುತ್ತಿದ್ದಾರೆ. ಗುಂಪು ಗುಂಪಾಗಿ ರಾತ್ರಿ …

Read More »

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕನ್ನಡ ಜನಪದ ರಾಜ್ಯೋತ್ಸವ ಸಂಭ್ರಮ ೨೦೨೫

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕನ್ನಡ ಜನಪದ ರಾಜ್ಯೋತ್ಸವ ಸಂಭ್ರಮ ೨೦೨೫

ಮುದ್ದೇಬಿಹಾಳ : ಜನರಿಂದ ಜನರ ಬಾಯಿಂದ ಬಾಯಿಗೆ ಹರಡಿ ಹಾಡುವ ಪ್ರತಿಯೊಂದು ಪದಗಳು ಅವು ನಮ್ಮ ಒಊರ್ವಜರು ಕೊಟ್ಟ ಜನಪದ ಸಂಭ್ರಮದ ಗೀತೆಗಳು, ಇಂದು ನಮ್ಮ ಜನಪದ ಹಾಡು,ನೃತ್ಯ, ಪರಂಪರೆ,ದಾಸ ಸಾಹಿತ್ಯ, ಆಯಾ ಜಾತಿಗಳ ಸಂಭ್ರಮಗಳು ನಮ್ಮ ಪೂರ್ವಜರು ಕೊಟ್ಟು ಹೋದ ಆಸ್ತಿ, ಇಂದಿನ ಆಧುನಿಕ ಯುಗದಲ್ಲಿ ಜನಪದ ಸಾಹಿತ್ಯ ಬಹಳ ಶ್ರೀಮಂತವಾಗಿದೆ. ಆದರೆ ನಾವು ನಮ್ಮ ಜನಪದ ಸಂಸ್ಕ್ರತಿಯನ್ನು ಮರೆತು ಆಧುನಿಕ ಬದುಕಿಗೆ ಹವನಿಸುತ್ತಿದ್ದೇವೆ. ನಮ್ಮ ಮಕ್ಕಳಲ್ಲಿ ಕನ್ನಡದ …

Read More »

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಮಾಜಿ ಶಾಸಕರು & ರಾಜ್ಯ ಅಧ್ಯಕ್ಷರಾದ ಶ್ರೀ ಎಸ್ ಜಿ ನಂಜಯ್ಯನಮಠ ಅವರು ಮಾತನಾಡಿ ಮಾಧ್ಯಮದಲ್ಲಿ ಸೇವೆ ಮಾಡುವಂತಹ ಪ್ರತಿಯೊಬ್ಬರು ಬಹಳ ವಾಸ್ತವಿಕ ಅಧ್ಯಯನ ಜೊತೆಗೆ ಸುಧೀರ್ಘವಾಗಿ ಓದುವ ಹವ್ಯಾಸ ಮಾಡಿಕೊಳ್ಳಬೇಕು. ಜೊತೆಗೆ ಪತ್ರಿಕೆಗಳನ್ನು ಸ್ವಂತ ಹಣದಿಂದ ಕೊಂಡು ಓದಬೇಕು, ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆ …

Read More »